ಡಾ. ಅಂದಯ್ಯ ಅರವಟಗಿಮಠ ಅವರಿಗೆ ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ ಪ್ರದಾನ

0
Spread the love

ಹೊಸತಲೆಮಾರಿನ ವಚನಸಾಹಿತ್ಯ ಸಂಶೋಧಕರಿಗೆ ಅಖಿಲಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಜಂಟಿಯಾಗಿ ಕೊಡಮಾಡುವ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ಯನ್ನು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯವನರು ರೋಣ ತಾಲೂಕಿನ ಡ.ಸ. ಹಡಗಲಿ ಗ್ರಾಮದ ಡಾ. ಅಂದಯ್ಯ ಅರವಟಗಿಮಠ ಅವರಿಗೆ ಪ್ರದಾನ ಮಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ, ಮನು ಬಳಿಗಾರ, ಡಾ. ವೀರಣ್ಣ ರಾಜೂರು, ಎಸ್. ಷಡಕ್ಷರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here