ಸಿ.ಎಸ್. ಷಡಕ್ಷರಿ ಅವರನ್ನು ಭೇಟಿಯಾದ ಡಾ. ಬಸವರಾಜ ಬಳ್ಳಾರಿ

0
Spread the love

ಗದಗ: ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ತರುವಾಯ ಪ್ರಥಮ ಬಾರಿಗೆ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರನ್ನು ಭೇಟಿ ಮಾಡಿ, ಸರಕಾರಿ ನೌಕರರ ಸಂಘಟನೆ ಕುರಿತು ಚರ್ಚಿಸಿ, ಅಗತ್ಯ ಮಾರ್ಗದರ್ಶನ ಕೋರಿದರು.

Advertisement

Spread the love

LEAVE A REPLY

Please enter your comment!
Please enter your name here