ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ ಮಾಡುತ್ತಿದೆ: ಯತೀಂದ್ರ

0
Spread the love

ಮೈಸೂರು: ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿದ್ದಾರೆ. ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಉಲ್ಲೇಖವಾಗಿದೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು,

Advertisement

ಮುಡಾ ನಮ್ಮ ಜಮೀನನ್ನು ಅನಧಿಕೃತವಾಗಿ ವಶಪಡಿಸಿಕೊಂಡಿತ್ತು. ಅದಕ್ಕೆ ಬದಲಿಯಾಗಿ ನಮಗೆ ನಿವೇಶನ ಕೊಟ್ಟಿದ್ದರು. ಭೂಸ್ವಾಧಿನಪಡಿಸಿಕೊಂಡ ಭೂಮಿಯನ್ನು ರೈತರಿಗೆ ನಿವೇಶನ ಕೊಟ್ಟಿದ್ದಾರೆ. ಮುಡಾ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ನಮ್ಮ 14 ನಿವೇಶನಗಳಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here