ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್.ಅಬ್ಬಿಗೇರಿಯವರು ಲಲಿತಾ ಉ.ಜಾಧವ ಇವರ ನಾಡು, ನುಡಿ, ನೆಲ, ಜಲ, ಹೋರಾಟವನ್ನು ಮೆಚ್ಚಿ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ತಾಲೂಕಿನ ಕದಡಿ ಗ್ರಾಮ ಘಟಕದ ಮಹಿಳಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಿದ್ದಾರೆ.
Advertisement