ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬ್ಯಾಡರಹಳ್ಳಿ ಸಮೀಪ ಪ್ಲಾಸ್ಟಿಕ್ ಗೋಡೌನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Advertisement
ಮೂರು ಅಗ್ನಿ ಶಾಮಕ ವಾಹನ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.