ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ!

0
Spread the love

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಕುಟುಂಬಸ್ಥರೊಂದಿಗೆ ಭೇಟಿ ನೀಡಿದ್ದಾರೆ.

Advertisement

ತಮ್ಮ ಮೊಮ್ಮಗ, ಸಂಸದ ಬಿವೈ ರಾಘವೇಂದ್ರ ಅವರ ಮಗನ ಮದುವೆ ಆಮಂತ್ರಣ ನೀಡಲು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಆಗಮಿಸಿದ್ದರು.

ಈ ವೇಳೆ ರಾಯರ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರನ್ನು ಭೇಟಿಯಾಗಿ ಮೊಮ್ಮಗನ ಮದುವೆ ಆಹ್ವಾನಿಸಿದರು. ಈ ವೇಳೆ ಶ್ರೀಗಳು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.


Spread the love

LEAVE A REPLY

Please enter your comment!
Please enter your name here