ಸಿಡಿಲು ಬಡಿದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಾವು!

0
Spread the love

ಯಾದಗಿರಿ:- ಸಿಡಿಲು ಬಡಿದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ಜರುಗಿದೆ.

Advertisement

18 ವರ್ಷದ ನೇನು, 22 ವರ್ಷದ ಚೇನು, 30 ವರ್ಷದ ಕಿಶನ್ ಮತ್ತು 30 ವರ್ಷದ ಸುಮಿ ಬಾಯಿ ಮೃತರು ಎನ್ನಲಾಗಿದೆ. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here