‘ಗ್ರಹಣ’ ನಿರ್ಮಾಪಕ ಶಿವರಾಮ್ ವಿಧಿವಶ!

0
Spread the love

‘ಗ್ರಹಣ’ ನಿರ್ಮಾಪಕ ಶಿವರಾಮ್ ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಡಳ್ಳಿ ಶಿವರಾಮ್ ನಿಧನ ಹೊಂದಿರುವುದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ.

Advertisement

1978ರಲ್ಲಿ ‘ಗ್ರಹಣ’ ಹೆಸರಿನ ಸಿನಿಮಾ ಬಂತು. ಈ ಚಿತ್ರಕ್ಕೆ ಕಥೆ ಬರೆದಿದ್ದು ಕೋಡಳ್ಳಿ ಶಿವರಾಮ್ ಅವರು. ಈ ಚಿತ್ರವನ್ನು ಟಿಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಕೋಡಳ್ಳಿ ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಕೋಡಳ್ಳಿ ಶಿವರಾಮ್ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here