Accident News: ಬೈಕ್‌ʼಗೆ ಟಿಪ್ಪರ್‌ ಡಿಕ್ಕಿಯಾಗಿ ಸ್ಥಳದಲ್ಲೇ ಅತಿಥಿ ಶಿಕ್ಷಕ ಸಾವು.!

0
Spread the love

ಚಿತ್ರದುರ್ಗ: ಬೈಕ್‌ʼಗೆ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಜರುಗಿದೆ. ರಂಗಪ್ಪ (43) ಮೃತ ದುರ್ದೈವಿಯಾಗಿದ್ದು, ಬಾಂಡ್ರಾವಿ ಗ್ರಾಮದ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು.

Advertisement

ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 


Spread the love

LEAVE A REPLY

Please enter your comment!
Please enter your name here