ಧಾರಕಾರ ಮಳೆ: ಆಗುಂಬೆ ಘಾಟಿಯಲ್ಲಿ ಪಲ್ಟಿ ಹೊಡೆದ ಕಾರು.. ತಪ್ಪಿದ ದುರಂತ!

0
Spread the love

ಉಡುಪಿ:- ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಅವಾಂತರದ ಜೊತೆ ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯಲ್ಲಿ ಕಾರೊಂದು ಪಲ್ಟಿಯಾಗಿದೆ.

Advertisement

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಆಗುಂಬೆಯಿಂದ ಉಡುಪಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಧಾರಾಕಾರ ಮಳೆಯಿಂದಾಗಿ 6 ನೇ ತಿರುವಿನಲ್ಲಿ ಕಾರು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here