Rain Alert: ಕರ್ನಾಟಕದಲ್ಲಿ ಒಂದು ವಾರ ರಣಭೀಕರ ಮಳೆ – ಗದಗ, ಧಾರವಾಡ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರ ರಣಭೀಕರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಭಾರೀ ಮಳೆ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳು ಉತ್ತರ ಒಳನಾಡು, ದಕ್ಚಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here