ನೇಣು ಬಿಗಿದುಕೊಂಡು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ! ಕಾರಣ ನಿಗೂಢ

0
Spread the love

ಕೊಪ್ಪಳ : ಹಾಸ್ಟೆಲ್ ವಾರ್ಡನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಲಾಡ್ಜ್‌ ವೊಂದರಲ್ಲಿ ನಡೆದಿದೆ. ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39)ಮೃತ ದುರ್ಧೈವಿಯಾಗಿದ್ದು,

Advertisement

ಇಂದು ಕೊಪ್ಪಳದ ಲಾಡ್ಜ್ವೊಂದಕ್ಕೆ ಹಾಮೇಶ್ ಬಂದಿದ್ದರು. ಈ ವೇಳೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here