ಮೈಸೂರು: ಯೋಗಿ ಆದಿತ್ಯನಾಥ್ ಅವರ ಹಾಗೆ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದುಬಸ್ತಿನಲ್ಲಿರುತ್ತಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,
Advertisement
ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ, ಅದರೆ ಅವರು ದುಷ್ಕೃತ್ಯ ಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ?
ಅವರು ಹೊಗೋದಾದರೂ ಎಲ್ಲಿಗೆ ? ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಾಗೆ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದುಬಸ್ತಿನಲ್ಲಿರುತ್ತಾರೆ ಎಂದು ಹೇಳಿದರು.