ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಐಜಿಪಿ ಡಾ. ಚೇತನಸಿಂಗ್ ರಾಥೋಡ ಭೇಟಿ

0
Spread the love

ಲಕ್ಷ್ಮೇಶ್ವರ: ಬೆಳಗಾವಿ ಉತ್ತರ ವಲಯದ ಐಜಿಪಿ ಡಾ. ಚೇತನಸಿಂಗ್ ರಾಥೋಡ ಅವರು ಸೋಮವಾರ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು. ಈ ವೇಳೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡರ ಅವರೊಂದಿಗೆ ಪೊಲೀಸ್ ಠಾಣೆಯ ಹಿಂಬದಿಯಲ್ಲಿ ಸಸಿ ನೆಟ್ಟು ನೀರೆರೆದು ಪೋಷಿಸುವಂತೆ ಪಿಎಸ್‌ಐ ನಾಗರಾಜ ಗಡದ ಅವರಿಗೆ ಸೂಚಿಸಿದರು. ಪಿಎಸ್‌ಐ ಟಿ.ಕೆ. ರಾಠೋಡ ಸೇರಿದಂತೆ ಸಿಬ್ಬಂದಿಗಳಿದ್ದರು.

Advertisement

Spread the love

LEAVE A REPLY

Please enter your comment!
Please enter your name here