ಆಡಳಿತದ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ: ಸಿ.ಪಿ.ಯೋಗೇಶ್ವರ್

0
Spread the love

ಆಡಳಿತದ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ. ಸರ್ಕಾರಿ ಕೆಲಸಕ್ಕೆ ಬೆಂಗಳೂರಿಗೆ ಬಂದು ಹೋಗೋದು ದೊಡ್ಡ ಸವಾಲು. ಬೆಂಗಳೂರು ನಗರದಲ್ಲಿ ಒಕ್ಕಲಿಗ ಸಮುದಾಯದವರು ಜಾಸ್ತಿ ಇದ್ದಾರೆ. ಆಡಳಿತದ ಹತೋಟಿ ಕೈತಪ್ಪಿ ಹೋಗುತ್ತೆ ಅಂತಾ ಮನಸ್ಸಿನಲ್ಲಿ ಇರಬಹುದು.

Advertisement

ಅದು ರಾಜಕೀಯ ‌ಮಹಾತ್ವಾಕಾಂಕ್ಷೆ ಇರುವ ವ್ಯಕ್ತಿ ಆಡುವ ಮಾತು. ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಏನು ತೊಂದರೆ ಇದೆ ಅಂತಾ ಗೊತ್ತಿಲ್ಲ. ಮುಂದೆ ರಾಮನಗರ ಜಿಲ್ಲೆಯ ಜನರು ಪ್ರತಿಭಟನೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here