ಇದು ಸೆಮಿಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು: ಎಂ.ಪಿ ರೇಣುಕಾಚಾರ್ಯ

0
Spread the love

ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ‌.ಪಿ‌.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದ್ದು, ಇದು ಸೆಮಿ ಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು.

ಕರ್ನಾಟಕದಲ್ಲಿ ಕೊಟ್ಟ ಭರವಸೆಗಳು ಎಲ್ಲಾ ಪೇಲೂರ್ ಆಗಿದೆ‌. ಭರವಸೆಗಳಿಂದ ಜನರ ಮತಗಳನ್ನು ಪಡೆಯಲು ಸಾಧ್ಯವಿಲ್ಲಾ. ದೇಶಕ್ಕೆ ಬಲಿಷ್ಟ ನಾಯಕ ಬೇಕು, ಅದು ನರೇಂದ್ರ ಮೋದಿಜಿ . ಮುಂದೆ ದೇಶದಲ್ಲಿ 350 ಕ್ಕೂ ಹೆಚ್ಚು ಲೋಕಸಬಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here