ಜೈ ಭೀಮ್ ಸಂಘರ್ಷ ಸಮಿತಿ ಅಲ್ಪಸಂಖ್ಯಾತ ಘಟಕಕ್ಕೆ ಸಮೀರ ಜಮಾದಾರ ಆಯ್ಕೆ

0
Jai Bheem Sangharsh Samithi elects Sameera Jamadar as Honorary President of Minority Unit of District Unit
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜೈ ಭೀಮ್ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಲ್ಪಸಂಖ್ಯಾತರ ಘಟಕದ ಸಮೀರ ಜಮಾದಾರರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಬರ್ಕತ್‌ಅಲಿ ಮುಲ್ಲಾ ಮಾತನಾಡಿ, ಸಂಘಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಜಿಲ್ಲಾಧ್ಯಕ್ಷ ಡಾ. ದಾದಾಪೀರ್ ಕಲೆಗಾರ, ಕರ್ನಾಟಕ ಮಾದಿಗ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಘವೇಂದ್ರ ಪಿ.ಪರಪೂರ ಮಾತನಾಡಿದರು.

Advertisement

ಈ ಸಂದರ್ಭದಲ್ಲಿ ಮರಿಯಪ್ಪ ಪರಾಪೂರ, ರಮೇಶ್ ಠಾಕೂರ್, ಮಂಜುನಾಥ ಎಫ್.ತೌಜಲ್, ಬಸವರಾಜ ಬದಾಮಿ, ರಾಷ್ಟ್ರೀನ್ ಜೋಸೆಪ್, ರಾಜೇಶ ವಿ.ಶೆಟ್ಟರ್, ಇಮಾಮಹುಸೇನ ಕುನ್ನಿಬಾವಿ, ಎಸ್.ಕೆ. ಕುನ್ನಿಬಾವಿ, ನಜೀರ ಕುನ್ನಿಬಾವಿ, ಶಿವಣ್ಣ ಕಡಿವಾಲ, ಪ್ರೇಮಕುಮಾರ ಹುಬ್ಬಳ್ಳಿ, ಶ್ರೀಕಾಂತ ಹಲವಾಗಲಿ, ಹೇಮಂತ ಹುಬ್ಬಳ್ಳಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here