ನಾವಿಲ್ಲ ಅಂದ್ರೆ ಬೆಂಗಳೂರು ಖಾಲಿ ಎಂದ ಅಂತರರಾಜ್ಯ ಮಹಿಳೆಗೆ ‘ಕರವೇ’ ತಿರುಗೇಟು!

0
Spread the love

ಬೆಂಗಳೂರು:– ನಾವಿಲ್ಲ ಅಂದ್ರೆ ಬೆಂಗಳೂರು ಖಾಲಿ ಎಂದ ಉತ್ತರ ಪ್ರದೇಶದ ಮಹಿಳೆಗೆ ಕರವೇ ಅಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.

Advertisement

ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಯೊಬ್ಬಳ ವಿಡಿಯೋ ವೈರಲ್ ಆಗಿದ್ದು, ಮಹಿಳೆ ಮಾತು ಕೇಳಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿನ್ನಲೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ‘ಕರ್ನಾಟಕ ಖಾಲಿ ಆಗೋದಿಲ್ಲ, ಬದಲಾಗಿ ಕ್ಲೀನ್ ಆಗುತ್ತದೆ. ಇರೋದಾದ್ರೆ ಸುಮ್ನೀರಿ, ಇಲ್ಲದಿದ್ರೆ ಮೂಟೆ ಕಟ್ಕೋಂಡು ಹೊರಡಿ ಎಂದು ಉತ್ತರ ಭಾರತ ಮೂಲದ ಮಹಿಳೆಗೆ ಟಿ.ಎ.ನಾರಾಯಣಗೌಡ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here