ತಾಲೂಕಾಡಳಿತದಿಂದ ಕಿತ್ತೂರು ಚೆನ್ನಮ್ಮ ಜಯಂತಿ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಜೆ.ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನಸೂಯಾ ಅರಕೇರಿ, ಸರ್ವಮಂಗಳ, ಸಂಜೀವ ಧುಮ್ಮಕನಾಳ, ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ ಎಸ್.ಚಾಶೆಟ್ಟಿ, ಸದಾಶಿವ ಎಸ್.ಚಾಶೆಟ್ಟಿ, ವೀರಣ್ಣ ಬ.ನೀರಲಗಿ, ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here