HomeGadag Newsಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥ

ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥ

For Dai;y Updates Join Our whatsapp Group

Kittur Rani Channamma Vijaya Jyoti Yatra Chariot
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ತಹಸೀಲ್ದಾರ ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img