ಗದಗ ನಗರದ ರಾಜೀವಗಾಂಧಿ ಬಡಾವಣೆಯ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಬಡ್ತಿ ಹೊಂದಿ ಕಾರ್ಯನಿರ್ವಹಿಸುತ್ತಿರುವ ಮಾರುತಿ ಜೋಗದಂಡಕರ್ ಅವರಿಗೆ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಲೋಕೇಶ ಮಲ್ಲಿಗವಾಡ, ಮುತ್ತು ಜಡಿ, ಉಮೇಶ ಅಂಗಡಿ, ಸಂತೋಷ ಕಠಾರೆ ಮುಂತಾದವರು ಉಪಸ್ಥಿತರಿದ್ದರು.
Spread the love
ಗದಗ ನಗರದ ರಾಜೀವಗಾಂಧಿ ಬಡಾವಣೆಯ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಬಡ್ತಿ ಹೊಂದಿ ಕಾರ್ಯನಿರ್ವಹಿಸುತ್ತಿರುವ ಮಾರುತಿ ಜೋಗದಂಡಕರ್ ಅವರಿಗೆ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಲೋಕೇಶ ಮಲ್ಲಿಗವಾಡ, ಮುತ್ತು ಜಡಿ, ಉಮೇಶ ಅಂಗಡಿ, ಸಂತೋಷ ಕಠಾರೆ ಮುಂತಾದವರು ಉಪಸ್ಥಿತರಿದ್ದರು.