ಗದಗ ನಗರದ ರಾಜೀವಗಾಂಧಿ ಬಡಾವಣೆಯ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಬಡ್ತಿ ಹೊಂದಿ ಕಾರ್ಯನಿರ್ವಹಿಸುತ್ತಿರುವ ಮಾರುತಿ ಜೋಗದಂಡಕರ್ ಅವರಿಗೆ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಲೋಕೇಶ ಮಲ್ಲಿಗವಾಡ, ಮುತ್ತು ಜಡಿ, ಉಮೇಶ ಅಂಗಡಿ, ಸಂತೋಷ ಕಠಾರೆ ಮುಂತಾದವರು ಉಪಸ್ಥಿತರಿದ್ದರು.