ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್. ಬುರಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡರಾದ ರಮೇಶ ಸಜ್ಜಗಾರ, ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಎಲ್. ಗುಂಜಿಕರ, ಫಕ್ಕೀರೇಶ ರಟ್ಟೀಹಳ್ಳಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ ಮುಂತಾದವರು ಉಪಸ್ಥಿತರಿದ್ದರು.
Spread the love
ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್. ಬುರಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡರಾದ ರಮೇಶ ಸಜ್ಜಗಾರ, ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಎಲ್. ಗುಂಜಿಕರ, ಫಕ್ಕೀರೇಶ ರಟ್ಟೀಹಳ್ಳಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ ಮುಂತಾದವರು ಉಪಸ್ಥಿತರಿದ್ದರು.