ಲಾರಿ ನಿಯಂತ್ರಣ ತಪ್ಪಿ ಅಪಘಾತ: ಚಾಲಕ ಸ್ಥಳದಲ್ಲೇ ಸಾವು!

0
Spread the love

ಚಾಮರಾಜನಗರ: ಲಾರಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿ ಚಾಲಕ ಮೃತಪಟ್ಟಿರುವ  ಘಟನೆ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಂಡಿ ಹಾಗೂ ಬರಗೂರು ಸಮೀಪ ನಡೆದಿದೆ. ಟಿ.ನರಸೀಪುರ ಮೂಲದ ನಯುಂ (35) ಮೃತ ದುರ್ಧೈವಿಯಾಗಿದ್ದು,

Advertisement

ತಮಿಳುನಾಡಿನ ತೂತುಕುಡಿಯಿಂದ ಮೈಸೂರು ಕಡೆಗೆ ರಸಗೊಬ್ಬರ ತುಂಬಿಕೊಂಡು ಬರುತ್ತಿದ್ದಾಗ ಲಾರಿ ಗರಿಕೆಕಂಡಿ ಸಮೀಪ  ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಹಿನ್ನಲೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ತಮಿಳುನಾಡು ರಾಜ್ಯದ ಬರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here