ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ: ಓರ್ವ ಅರೆಸ್ಟ್

0
Spread the love

ಬೆಂಗಳೂರು: ವ್ಯಕ್ತಿಯೊರ್ವ ಮೊಬೈಲ್ ಕಿತ್ತುಕೊಳ್ಳಲು ಹೋಗಿ ಕೊಲೆಯಾಗಿರುವ ಘಟನೆ ಮೆಜೆಸ್ಟಿಕ್ ಕೆಎಸ್​ಆರ್​ಟಿಸಿ ನಿಲ್ದಾಣದಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

Advertisement

ಚಂದ್ರಪ್ಪ(44) ಮೃತ ವ್ಯಕ್ತಿ. ಮೆಜೆಸ್ಟಿಕ್​ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣದಲ್ಲಿ ಚಂದ್ರಪ್ಪ ಮಲಗಿದ್ದ. ಇಬ್ಬರು ವ್ಯಕ್ತಿಗಳು ಚಂದ್ರಪ್ಪ ಮೊಬೈಲ್ ಕಿತ್ತುಕೊಳ್ಳಲು ಹೋಗಿದ್ದಾರೆ.

ಈ ವೇಳೆ ಚಾಕುವಿನಿಂದ ಇರಿದು ಚಂದ್ರಪ್ಪನ ಕೊಲೆಗೈದಿದ್ದಾರೆ. ಸದ್ಯ ಆರೋಪಿ ವಿಜಯ್ ಎಂಬಾತನ ಬಂಧನವಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ. ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here