ಮಂಡ್ಯ| ಪ್ರವಾಸಿ ತಾಣ ಬಲಮುರಿಯಲ್ಲಿ ಈಜಲು ಹೋಗಿ ಯುವಕ ಸಾವು!

0
Spread the love

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣ ಬಲಮುರಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ 24 ವರ್ಷದ ದಿನೇಶ್ ಮೃತ ಯುವಕ. ಈತ ಎಚ್.ಡಿ.ಕೋಟೆಯ ಸರಗೂರಿನ ನಿವಾಸಿ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಕೆ.ಆರ್.ಎಸ್. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here