ಸಂತೋಷ್‌ ಲಾಡ್‌ ನೇತೃತ್ವದಲ್ಲಿ ಕುಂದಗೋಳ ಟ್ರಕ್ ಟರ್ಮಿನಲ್ ಸಂಸ್ಥೆಯೊಂದಿಗೆ ಸಭೆ

0
Spread the love

ಬೆಂಗಳೂರು: ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಂದಗೋಳ ಶಾಸಕ ಎಮ್.ಆರ್. ಪಾಟೀಲ್ ಅವರ ಉಪಸ್ಥಿತಿಯಲ್ಲಿ ಕುಂದಗೋಳ ಟ್ರಕ್ ಟರ್ಮಿನಲ್ ಸಂಸ್ಥೆಯ ಸಮಸ್ಯೆಗಳ ಕುರಿತು ಸಭೆ ಜರುಗಿತು. ಈ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ದೇವರಾಜ ಅರಸ್ ಟ್ರಕ್ ಟರ್ಮಿರ್ನಲ್ ಆಡಳಿತ ವರ್ಗದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here