HomeGadag Newsಹಾನಿಗೊಳಗಾದ ಮನೆಗಳಿಗೆ ಸಚಿವರ ಭೇಟಿ

ಹಾನಿಗೊಳಗಾದ ಮನೆಗಳಿಗೆ ಸಚಿವರ ಭೇಟಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ವಾರ್ಡ್ ನಂಬರ್ 30ರಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ರಾಜ್ಯದ ಕಾನೂನು, ನ್ಯಾಯ ಮಾನನ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ಪ್ರಭು ಬುರಬುರೆ, ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಪಿರಸಾಬ ಕೌತಾಳ, ಬಿ.ಬಿ. ಅಸೂಟಿ, ಉಪವಿಭಾಗಾಧಿಕಾರಿ ಗಂಗಪ್ಪ, ಗದಗ ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ಸ್ಲಂ ಬೋರ್ಡ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img