Breaking News: ನಾಗಮಂಗಲ ಗಲಭೆ ಕೇಸ್; ಟೌನ್‌ ಇನ್ಸ್‌ಪೆಕ್ಟರ್ ಸಸ್ಪೆಂಡ್!

0
Spread the love

ಮಂಡ್ಯ:- ನಾಗಮಂಗಲ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಟೌನ್‌ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ರನ್ನು ಸಸ್ಪೆಂಡ್ ಮಾಡಲಾಗಿದೆ.

Advertisement

ನಾಗಮಂಗಲ ಕೋಮುಗಲಭೆ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.

ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ.

ಇನ್ನೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ನಾಗಮಂಗಲ ‌ಪಟ್ಟಣ ಹೊತ್ತಿ ಉರಿದಿತ್ತು. ಕರ್ತವ್ಯ ಲೋಪ, ನಿರ್ಲಕ್ಷತನ ಹಿನ್ನೆಲೆಯನ್ನು ಇನ್ಸ್‌ಪೆಕ್ಟರ್‌ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

LEAVE A REPLY

Please enter your comment!
Please enter your name here