ಬಾಳೆಹೊನ್ನೂರು: ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಗುರುವಾರ ತಾಲೂಕಿನ ಮುಕ್ತಿಮಂದಿರದ ಧರ್ಮ ಕ್ಷೇತ್ರದಲ್ಲಿ ಲಿಂ. ವೀರಗಂಗಾಧರ ಜಗದ್ಗುರುಗಳ ಕೃರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿದರು. ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಉಪಸ್ಥಿತರಿದ್ದರು.
Advertisement