ಆಪರೇಷನ್ ಕಮಲ ಬಗ್ಗೆ ವಿಪಕ್ಷ ನಾಯಕ ಅಶೋಕ್ ಶಾಕಿಂಗ್​ ಹೇಳಿಕೆ

0
Spread the love

ಬೆಂಗಳೂರು:- ವಿಪಕ್ಷ ನಾಯಕ ಅಶೋಕ್ ಅವರು, ಆಪರೇಷನ್ ಕಮಲ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ನಾವು ಬೇಡ ಅಂದರೂ ಕಾಂಗ್ರೆಸ್ಸಿಗರೇ ಬಹಳಷ್ಟು ಅಸ್ತ್ರ ಕೊಟ್ಟಿದ್ದಾರೆ. ಆಪರೇಷನ್​ ಕಮಲದ ಅವಶ್ಯಕತೆ ನಮಗಿಲ್ಲ, ಅವರೇ ಕುಸಿದು ಬಿಳುತ್ತಿದ್ದಾರೆ ಎಂದರು.

ಇನ್ನೂ ಸುವರ್ಣಸೌಧದ ಸಾರ್ವಕರ್ ಫೋಟೋ ತೆಗೆಯುತ್ತೇವೆ ಎಂದಿದ್ದಾರೆ. ಇದು ಸಾರ್ವಕರ್​ಗೆ ಮಾಡುತ್ತಿರುವ ಅಪಮಾನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೊಲೆ, ಸುಲಿಗೆ ಜಾಸ್ತಿಯಾಗಿದೆ. ರಾಜ್ಯದಲ್ಲಿ ಟಿಪ್ಪು ಸಂಸ್ಕೃತಿ ಇದೆ ಎಂದು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here