ಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

0
Spread the love

ಬೆಂಗಳೂರು: ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇರಾನಿ ಗ್ಯಾಂಗ್ ನ ಹುಸೇನಿ ಸಯ್ಯದ್, ತಬ್ರೇಜ್ ಬಂಧಿತ ಆರೋಪಿಗಳಾಗಿದ್ದು,

Advertisement

ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದು ಸರಗಳ್ಳತನ ಮಾಡಿದ್ರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರು, ಮಹಾರಾಷ್ಟ್ರದಲ್ಲಿ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷ ಮೌಲ್ಯದ 30 ಗ್ರಾಂ ಚಿನ್ನ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಸೀಜ್ ಮಾಡಲಾಗಿದೆ.

 


Spread the love

LEAVE A REPLY

Please enter your comment!
Please enter your name here