ಕಲಬುರ್ಗಿ;- ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರದ ನಿರ್ಲಕ್ಷ ಆರೋಪ ಇದೀಗ ಕೇಳಿ ಬಂದಿದೆ. ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ ಹಿನ್ನಲೆ, ಕಲಬುರಗಿಯಲ್ಲಿ ಎಂಎಸ್ ಪಾಟೀಲ್ ಸೇರಿ ಹಲವರನ್ನು ಬಂಧಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಪಾಟೀಲ್ ಅವರು, ಸರ್ದಾರ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದರು.



