ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಮಾರ್ಚ್ 22ರಂದು ವಿಶ್ವ ಜಲದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ನೀರಿನ ಕುರಿತು ವಿಜ್ಞಾನ ಸಂವಹನಕಾರರಾದ ರಾಜು ಭೂಶೆಟ್ಟಿಯವರ ಚಿಂತನ ಕಾರ್ಯಕ್ರಮವು ಧಾರವಾಡ ಆಕಾಶವಾಣಿಯಲ್ಲಿ ಬೆಳಿಗ್ಗೆ 6.25ಕ್ಕೆ ಪ್ರಸಾರವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement