ಜೈಲಿನಲ್ಲಿ ಸಿಗದ ಸೌಲಭ್ಯ: ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ದರ್ಶನ್ ನಿರ್ಧಾರ

0
Spread the love

Advertisement

ತಮ್ಮನ್ನು ಬಿಸಿಲು ಚೆನ್ನಾಗಿ ಬರುವ ಬ್ಯಾರಕ್​​ಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. ಮಾತ್ರವಲ್ಲದೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್​​ಶೀಟ್​​ಗಳು ಬೇಕೆಂದು ಮನವಿ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಜೈಲು ಅಧೀಕ್ಷಕರು ಅನುಮತಿ ನೀಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಮಾನವ ಆಯೋಗಕ್ಕೆ ಪತ್ರ ಬರೆದು ತಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ದೂರು ನೀಡಲಿದ್ದಾರೆ. ನ್ಯಾಯಾಲಯದಲ್ಲಿ ವಾದ-ಪ್ರತಿವಾದದ ವೇಳೆಯೂ ಸಹ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಅಮಾನವೀಯವಾಗಿ ದರ್ಶನ್ ಜೊತೆಗೆ ನಡೆದುಕೊಳ್ಳುತ್ತಿದ್ದಾರೆ ಎಂದು ವಾದಿಸಿದ್ದರು. ಇದೇ ಕಾರಣಕ್ಕೆ ಈಗ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲು ದರ್ಶನ್ ಮುಂದಾಗಲಿದ್ದಾರೆ.

 


Spread the love

LEAVE A REPLY

Please enter your comment!
Please enter your name here