
ಗದಗ: ಗದಗ ಸಮೀಪದ ಹಾತಲಗೇರಿ ಗ್ರಾಮದ ಶ್ರೀ ಬೇವಿನ ಮರದ ಸತ್ಯಮ್ಮ ದೇವಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದಲ್ಲಿ ಭಕ್ತರು ದೀಡನಮಸ್ಕಾರ ಹಾಕಿ ಭಕ್ತಿ ಮೆರೆದರು. ಬೆಳಿಗ್ಗೆ ಸತ್ಯಮ್ಮ ದೇವಿಗೆ ಪಂಚಾಮೃತ ಅಭಿಷೇಕ, ಚಿನ್ನ-ಬೆಳ್ಳಿ ಆಭರಣಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
Advertisement