ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಶಂಕರಗೌಡ ನೇಮಕ

0
Shankar Gowda appointed as District President of Raitha Sangh
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತ ಹೋರಾಟಗಾರ ಶಂಕರಗೌಡ್ ಮಹಾದೇವಗೌಡ ಜಾಯನಗೌಡ್ರ ನೇಮಕಗೊಂಡಿದ್ದಾರೆ.

Advertisement

ಇತ್ತೀಚೆಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ನೇಮಕಾತಿಯ ಆದೇಶ ಪ್ರತಿ ನೀಡಿ, ರೈತಪರ ಹೋರಾಟ ಹಾಗೂ ಸಂಘದ ಕಾರ್ಯಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here