ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಹಾಗೂ ಶಿರಹಟ್ಟಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಕೆ. ಲಮಾಣಿ ಅವರನ್ನು ಹಿರಿಯ ರಾಜಕಾರಣಿ ಡಿ.ಆರ್. ಪಾಟೀಲ್ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಕೆ.ಎ. ಬಳಿಗೇರ, ಸುಧಾ ಹುಚ್ಚಣ್ಣನವರ್, ಹಿರಿಯ ಸಾಹಿತಿ ಜೆ.ಕೆ. ಜಮಾದಾರ್, ಜಿಲ್ಲಾ ಕಾರ್ಯದರ್ಶಿ ಬೂದಪ್ಪ ಅಂಗಡಿ ಮುಂತಾದವರಿದ್ದರು.
Advertisement