ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಕರ್ನಾಟಕ ಅಹಿಂದ ಜನ ಸಂಘ ಬೆಂಗಳೂರು ಸಂಘಟನೆಯ ಗದಗ ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ ಇಲ್ಲಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾಗಿರುವ ಶ್ರೇಯಾ ಚಂದ್ರಹಾಸ ಕಟಿಗ್ಗಾರ ಅವರನ್ನು ಸಂಸ್ಥಾಪಕ ರಾಜ್ಯಾಧ್ಯಕ್ಷ ಅಯ್ಯಪ್ಪಗೌಡ ಅವರು ನೇಮಕ ಮಾಡಿದ್ದಾರೆ.
Advertisement