ಒಂದು ವಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ: ಛಲವಾದಿ ನಾರಾಯಣಸ್ವಾಮಿ

0
Spread the love

ಯಾದಗಿರಿ: ಒಂದು ವಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಒಂದು ವಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಸರ್ಕಾರ ಉರುಳುತ್ತದೆ. ಜಗ್ಗುವುದಿಲ್ಲ, ಬಗ್ಗುವುದಿಲ್ಲ ಅಂತ ಹೇಳಿದ್ದರು.

Advertisement

ಮೊನ್ನೆ ರಾತ್ರಿಯೇ ಜಗ್ಗಿದು ಆಯ್ತು. ಗ್ಗಿದು ಆಯ್ತು. ಇನ್ನೆನೂ ಉಳಿದಿದೆ. ಈ ಸರ್ಕಾರ ರಾಜ್ಯದಲ್ಲಿ ಇರಲಿಕ್ಕೆ ಸಾಧ್ಯವಿಲ್ಲ. ಯಾಕೆಂದರೆ ಇದು ಪಾಪದ ಸರ್ಕಾರ. ಜನರಿಗೆ ಸುಳ್ಳು ಹೇಳಿ, ವಂಚನೆ ಮಾಡಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here