ಧರ್ಮಸ್ಥಳ ಪ್ರಕರಣ ತನಿಖೆಗೆ SIT ರಚನೆ: ಡಿ. ಕೆ. ಶಿವಕುಮಾರ್ ಹೇಳಿದ್ದೇನು..?

0
Spread the love

ಬೆಂಗಳೂರು: ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

Advertisement

ಅದರ ಬಗ್ಗೆ ಮಾಹಿತಿ ತಿಳಿಯಬೇಕು. ಹೋಂ ಮಿನಿಸ್ಟರ್ ಹ್ಯಾಂಡಲ್ ಮಾಡ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ತನಿಖೆಗೆ ಕೊಟ್ಟಿದ್ದಾರೆ. ಅವರು ತನಿಖೆಯನ್ನು ಮಾಡ್ತಾರೆ. ಬಿಜೆಪಿಯವರು ಏನು ಬೇಕಾದರೂ ಹೇಳಲಿ. ಕೋರ್ಟ್​ಗೆ ಯಾರೋ ಹೇಳಿಕೆ ಕೊಟ್ಟಿದ್ದರು.

ಅದರ ಆಧಾರದ ಮೇಲೆ ತನಿಖೆ ಆಗ್ತಿದೆ. ಸತ್ಯಾಸತ್ಯತೆ ಏನು ಅನ್ನೋದು ಬರುತ್ತದೆ.‌ ಮೀಡಿಯಾದವರು ದೊಡ್ಡದಾಗಿ ಮಾಡ್ತಿದ್ದೀರ. ನಿಮಗೂ ಗೌರವ ಕೊಡಬೇಕಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗಿಂತ ನಿಮ್ಮದೂ ಜವಾಬ್ದಾರಿ ಹೆಚ್ಚಿದೆ. ನಿಮ್ಮ ಮಾತು ಗೌರವಿಸಬೇಕು. ನಿಮ್ಮ ಹಿತವಚನವನ್ನು ಕೇಳಬೇಕಲ್ಲ ಎಂದರು.


Spread the love

LEAVE A REPLY

Please enter your comment!
Please enter your name here