ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿಕೋದ್ಯಮ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಜೇಂದ್ರಗಡ ವರದಿಗಾರ ಎಸ್.ಎಂ. ಸೈಯದ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಸಚಿವ ಎಚ್.ಕೆ. ಪಾಟೀಲ, ವಿ.ಪ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಅಧಿಕಾರಿಗಳು ಇದ್ದರು.
Advertisement