ಗದುಗಿಗೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ

0
Spread the love

ರಾಜ್ಯ ಅರಣ್ಯ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಈಶ್ವರ ಖಂಡ್ರೆ ರವಿವಾರ ಗದುಗಿಗೆ ಆಗಮಿಸಿದಾಗ ವೀರಶೈವ ಮಹಾಸಭಾದ ಗದಗ ಜಿಲ್ಲಾಧ್ಯಕ್ಷ ಶರಣಬಸಪ್ಪ ಗುಡಿಮನಿ ನೇತೃತ್ವದಲ್ಲಿ ಮಹಾಸಭಾದ ಪದಾಧಿಕಾರಿಗಳು ಹೂಗುಚ್ಛ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಅಂಗಡಿ, ವಿಜಯ ಮುತ್ತಿನಪೆಂಡಿಮಠ, ಎಸ್.ವ್ಹಿ. ಮೆಣಸಿನಕಾಯಿ, ಶ್ರೀಶೈಲಪ್ಪ ಚಳಗೇರಿ, ಗಣೇಶ ಗುಡಿಮನಿ, ಅಣ್ಣಿಗೇರಿ, ಜೀವನಗೌಡ್ರ ಮುಂತಾದವರಿದ್ದರು.

Advertisement

Spread the love

LEAVE A REPLY

Please enter your comment!
Please enter your name here