ರಾಜ್ಯ ಸರ್ಕಾರ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ: ಮುನಿಸ್ವಾಮಿ

0
Spread the love

ಬಳ್ಳಾರಿ: ರಾಜ್ಯ ಸರ್ಕಾರ ವೋಟ್‌ ಬ್ಯಾಂಕ್‌ಗಾಗಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೋಟ್‌ ಬ್ಯಾಂಕ್‌ಗಾಗಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ವಿಧಾನ ಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗುತ್ತಾರೆ.

Advertisement

ಡಿಜಿ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಗಣೇಶ ಹಬ್ಬಕ್ಕೆ ನೂರಾರು ನಿಯಮ ಹಾಕುತ್ತಾರೆ. ಟಿಪ್ಪು ಜಯಂತಿಗೆ ಯಾವುದೇ ನಿಯಮವಿಲ್ಲ. ಪ್ಯಾಲೆಸ್ಟೈನ್ ಜಿಂದಾಬಾದ್ ಎನ್ನುತ್ತಾರೆ. ಇಟಲಿಯ ಮೇಡಂ ಮನವೊಲಿಸಲು ಸಿದ್ದರಾಮಯ್ಯ ಯಾರ ಮೇಲೂ ಕ್ರಮ ಕೈಗೊಳ್ಳಲ್ಲ. ಎಲ್ಲದರಲ್ಲೂ ಓಲೈಕೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here