ಖಿನ್ನತೆಯಿಂದ ಬಳಲುತ್ತಿದ್ದ ಯೂಟ್ಯೂಬರ್ ನೇಣಿಗೆ ಶರಣು!

0
Spread the love

ನೆಲಮಂಗಲ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಖಾಸಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ನೇಣಿಗೆ ಶರಣಾದ ಘಟನೆ ಜರುಗಿದೆ.

Advertisement

ಕಿನ್ನತೆಯಿಂದ ಮನನೊಂದು ಮಂಜುನಾಥ್ ಎನ್ನುವಾತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಆತನ ಪೇಸ್ ಬುಕ್ ನಲ್ಲಿ ಲೈವಿಗೆ ಬಂದು ಕೆಲವು ವಿಚಾರಗಳ ಹಂಚಿಕೆ ಮಾಡಲಾಗಿತ್ತು. ರಾತ್ರಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಸ್ಕೂಟರ್ ನಿಲ್ಲಿಸಿ ನೀಲಗಿರಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸರು ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here