ಜಾತ್ರಾ ಮಹೋತ್ಸವದ ಕಳಸಾರೋಹಣ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಇತಿಹಾಸ ಪ್ರಸಿದ್ಧ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವದ ಅಂಗವಾಗಿ ಎ.9ರಂದು ರಾತ್ರಿ 8 ಗಂಟೆಗೆ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಕಳಸಾರೋಹಣ ಜರುಗಿತು.

Advertisement

ಶೇಗುಣಸಿಯ ಪೂಜ್ಯ ಮಹಾಂತಪ್ರಭು ಮಹಾಸ್ವಾಮಿಗಳು, ವೆಂಕಟಾಪುರ ಶರಣರು, ಜಾತ್ರಾ ಸಮಿತಿ ಅಧ್ಯಕ್ಷರಾದ ಡಾ. ಧನೇಶ ದೇಸಾಯಿ, ಉಪಾಧ್ಯಕ್ಷರಾದ ಕರವೀರಯ್ಯ ಕೋರಿಮಠ, ಪ್ರೊ. ಡಿ.ಜಿ. ಜೋಗಣ್ಣವರ, ಶೈಲಾ ಕೋಡೆಕಲ್ಲ, ಕಾರ್ಯದರ್ಶಿ ಶಿವಪ್ಪ ಕತ್ತಿ, ಸಹ ಕಾರ್ಯದರ್ಶಿ ದಶರಥರಾಜ ಕೊಳ್ಳಿ, ಸಿದ್ಧರಾಮಪ್ಪ ಗೊಜನೂರ, ಸಂಘಟನಾ ಕಾರ್ಯದರ್ಶಿ ನಾಗಪ್ಪ ಸವಡಿ, ಕೋಶಾಧ್ಯಕ್ಷರಾದ ವೀರಣ್ಣ ಗೊಡಚಿ, ಸಹ ಕೋಶಾಧ್ಯಕ್ಷ ರಾಜಶೇಖರ ಲಕ್ಕುಂಡಿ, ಶ್ರೀಮಠದ ಮ್ಯಾನೇಜರ್ ಎಂ.ಎಸ್. ಅಂಗಡಿ, ಅಮರೇಶ ಅಂಗಡಿ ಸೇರಿದಂತೆ ಶ್ರೀಮಠದ ಸದ್ಭಕ್ತರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here