ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿಯಾಗಿತ್ತು: ಹೆಚ್.ಡಿ.ಕುಮಾರಸ್ವಾಮಿ

0
Spread the love

ರಾಮನಗರ: ನಿಖಿಲ್, ವಿಜಯೇಂದ್ರ ಇಬ್ಬರೂ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯದೊಂದಿಗೆ ಚುನಾವಣೆಯಲ್ಲಿ ತೊಡಗಿಸಿಕೊಳ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಜಯೇಂದ್ರ ಭೇಟಿ ಕುರಿತು ಮಾತನಾಡಿದ ಹೆಚ್‌ಡಿಕೆ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು.

Advertisement

ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡ್ತಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here