ಕಲಬುರಗಿ: ಕಲ್ಲಿನಿಂದ ಜಜ್ಜಿ ನಂದಿ ವಿಗ್ರಹ ಭಗ್ನ ಮಾಡಿದ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡಿದಿದೆ.. ಅಮರಾವತಿ ಮೈದಾನ ಬಳಿಯ ಪುರಾತನ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ..
ಪ್ರಕರಣ ದಾಖಲಿಸಿಕೊಂಡ ಚಿತ್ತಾಪುರ ಪೋಲೀಸರು ತನಿಖೆ ಕೈಗೊಂಡಿದ್ದಾರೆ.. ಆದ್ರೆ ಕಿಡಿಗೇಡಿಗಳನ್ನ ಆದಷ್ಟು ಬೇಗ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.