67 IAS, IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

0
Spread the love

ಬೆಂಗಳೂರು :-ರಾಜ್ಯದ 67 IAS, IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕ ಸರ್ಕಾರ ಆಡಳಿತ ವಿಭಾಗದಲ್ಲಿ ಮೇಜರ್​ ಸರ್ಜರಿ ಮಾಡಿದೆ.

Advertisement

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ ಐಎಎಸ್ ಅಧಿಕಾರಿಗಳಿಗೆ ವಿವಿಧ ಶ್ರೇಣಿಗೆ ಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.

ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ:-

ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ.

ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ).

ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ.

ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು).

ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು.

ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ.

ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ.

ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ.

ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ.

ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ.

ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ.

ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್​ಇ, ಬೆಂಗಳೂರು.

ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್​ಪಿಯಾಗಿ ಮುಂದುವರಿಕೆ ಮಾಡಲಾಗಿದೆ.

ಎನ್​ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ-ಧಾರವಾಡ ನಗರ.

ಡಾ.ವೈ.ಎಸ್. ರವಿ ಕುಮಾರ್: ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್​ ಆಗಿ ಬಡ್ತಿ (ಇಂಟಲಿಜೆನ್ಸ್), ಬೆಂಗಳೂರು.

50 ಎಸ್​ಪಿಗಳಿಗೆ ಎಸ್​ಪಿಪಿಯಾಗಿ ಬಡ್ತಿ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here