`ಪುಲಿಗೆರೆ ಉತ್ಸವ’ದ ಇಂದಿನ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ : ಇಲ್ಲಿನ ಶ್ರೀ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ `ಪುಲಿಗೆರೆ ಉತ್ಸವ’ದಲ್ಲಿ ಏ.20ರಂದು ಉದಯರಾಗ-2 ಕಾರ್ಯಕ್ರಮದಲ್ಲಿ ಬೆಳಿಗ್ಗೆ 6 ಗಂಟೆಗೆ ಲಕ್ಮೇಶ್ವರದ ಕಲಾವಿದ ಕೃಷ್ಣ ಕ್ಷತ್ರಿಯ ಅವರಿಂದ ಶಹನಾಯಿ ವಾದನ, 7 ಗಂಟೆಗೆ ಹುಬ್ಬಳ್ಳಿಯ ಕೃತಿಕಾ ಜಂಗಿನಮಠ ಅವರಿಂದ ಬಾನ್ಸುರಿ ವಾದನ ನಡೆಯಲಿದೆ.

Advertisement

ಸಂಜೆ 6 ಗಂಟೆಗೆ ಬೆಂಗಳೂರಿನ ಮನೋಹರ ಪಟವರ್ಧನ ಮತ್ತು ತಂಡದವರಿಂದ ಹಿಂದೂಸ್ತಾನಿ ಗಾಯನ ನೆರವೇರಲಿದೆ. 7.30ಕ್ಕೆ ಬೆಂಗಳೂರಿನ ನಂದಿನಿ ಮೆಹ್ತಾ ಮತ್ತು ಕೆ.ಮುರಳಿ ಅವರಿಂದ ಕಥಕ್ ಕಿ ಕಾನಾಕ್ ನೃತ್ಯ ವೈಭವ ಜರುಗಲಿದೆ. ರಾತ್ರಿ 8.30ಕ್ಕೆ ಬೆಂಗಳೂರಿನ ಡಾ.ರೇಖಾ ರಾಜು ಮತ್ತು ತಂಡದವರಿಂದ ಮೋಹಿನಿಅಟ್ಟಂ ನೃತ್ಯ ಪ್ರದರ್ಶನ ನಡೆಯಲಿದೆ.


Spread the love

LEAVE A REPLY

Please enter your comment!
Please enter your name here